full updates

kannada News

sandalwood actor Dhruva Sarja demands Justice For neha hiremath san

Dhruva Sarja: 'ಕ್ಯಾಂಪಸ್‌ನಲ್ಲಿ ಇಂಥ ಹತ್ಯೆ ಆತಂಕ ಮೂಡಿಸಿದೆ..' ನೇಹಾಗೆ ನ್ಯಾಯ ಕೊಡಿಸಿ ಎಂದ ನಟ ಧ್ರುವ ಸರ್ಜಾ!

ಸ್ಯಾಂಡಲ್‌ವುಡ್‌ ಸ್ಟಾರ್‌ ಧ್ರುವ ಸರ್ಜಾ, ನೇಹಾ ಹಿರೇಮಠ್‌ ಸಾವಿಗೆ ಕಂಬನಿ ಮಿಡಿದಿದ್ದಾರೆ. ಕಾಲೇಜು ಕ್ಯಾಂಪನ್‌ನಲ್ಲಿ ಆಗಿರುವ ಈ ಹತ್ಯೆ ಆತಂಕ ಮೂಡಿಸಿದೆ ಎಂದೂ ತಿಳಿಸಿದ್ದಾರೆ.
 

IPL 2024 Lucknow Super Giants thrash Chennai Super Kings by 8 wickets kvn

IPL 2024: ಚೆನ್ನೈ ಸೂಪರ್ ಕಿಂಗ್ಸ್ ಬಗ್ಗುಬಡಿದು ಗೆಲುವಿನ ಹಳಿಗೆ ಮರಳಿದ ಲಖನೌ ಸೂಪರ್ ಜೈಂಟ್ಸ್‌

ಗೆಲ್ಲಲು 177 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಲಖನೌ ತಂಡಕ್ಕೆ ನಾಯಕ ಕೆ ಎಲ್ ರಾಹುಲ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಭರ್ಜರಿ ಆರಂಭ ಒದಗಿಸಿಕೊಟ್ಟರು. ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಈ ಜೋಡಿ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟಿತು.

Sandalwood actor V Ravichandran speaks about Shanti Kranti movie making time and loss srb

ಈಶ್ವರಿ 'ಶಾಂತಿ ಕ್ರಾಂತಿ' ಗಾಸಿಪ್‌ಗೆ ಇತಿಶ್ರೀ ಹಾಡಿದ ರವಿಚಂದ್ರನ್; ವೀರಾಸ್ವಾಮಿ ಹಾಗೆ ಹೇಳ್ಬಿಟಿದ್ರಾ?

ಮಲ್ಟಿ ಸ್ಟಾರ್‌ಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಂದಿನ ಕಾಲದ ಭಾರತದ ದಿಗ್ಗಜರು ಎನಿಸಿರುವ ನಟನಟಿಯರು ರವಿಚಂದ್ರನ್ ನಿರ್ಮಾಣದ 'ಶಾಂತಿ ಕ್ರಾಂತಿ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ನಟರಾದ ರಜನಿಕಾಂತ್, ನಾಗಾರ್ಜುನ, ರಮೇಶ್ ಅರವಿಂದ್, ಟೈಗರ್ ಪ್ರಭಾಕರ್..